3:09 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ

09/09/2024, 12:25

ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.

ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸೌಹಾರ್ದತೆಯ ಹಬ್ಬ. ಎಲ್ಲ ಜಾತಿ ಧರ್ಮದವರು ಒಟ್ಟು ಗೂಡಿ ಹಬ್ಬವನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.



ಅತಿಥಿಗಳಾಗಿ ಮಂಗಳೂರು ಮಂಡೋವಿ ಮೋಟರ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆರೂರು ಸಂಜಯ್ ರಾವ್, ಪುತ್ತೂರು ಪರ್ಲಡ್ಕ ದುರ್ಗಾ ಕ್ಲಿನಿಕ್ ಡಾ. ಹರಿಕೃಷ್ಣ ಪಾಣಾಜೆ, ಬಿಜೆಪಿ ನಾಯಕ ಚಂದ್ರಹಾಸ್ ಉಚ್ಚಿಲ್ ಮತ್ತಿರರರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ನಂದಳಿಕೆ ಶ್ರೀ ಕಾಂತ್ ಭಟ್, ಈಜುಪಟು ಪೂರ್ವಿ ಎಂ. ಕೋಡಿಕಲ್ ಹಾಗೂ ಇತರ ಸಾಧಕರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು