12:08 AM Thursday4 - September 2025
ಬ್ರೇಕಿಂಗ್ ನ್ಯೂಸ್
ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ

09/09/2024, 12:25

ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.

ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸೌಹಾರ್ದತೆಯ ಹಬ್ಬ. ಎಲ್ಲ ಜಾತಿ ಧರ್ಮದವರು ಒಟ್ಟು ಗೂಡಿ ಹಬ್ಬವನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.



ಅತಿಥಿಗಳಾಗಿ ಮಂಗಳೂರು ಮಂಡೋವಿ ಮೋಟರ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆರೂರು ಸಂಜಯ್ ರಾವ್, ಪುತ್ತೂರು ಪರ್ಲಡ್ಕ ದುರ್ಗಾ ಕ್ಲಿನಿಕ್ ಡಾ. ಹರಿಕೃಷ್ಣ ಪಾಣಾಜೆ, ಬಿಜೆಪಿ ನಾಯಕ ಚಂದ್ರಹಾಸ್ ಉಚ್ಚಿಲ್ ಮತ್ತಿರರರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ನಂದಳಿಕೆ ಶ್ರೀ ಕಾಂತ್ ಭಟ್, ಈಜುಪಟು ಪೂರ್ವಿ ಎಂ. ಕೋಡಿಕಲ್ ಹಾಗೂ ಇತರ ಸಾಧಕರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು