8:32 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ

09/09/2024, 12:25

ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.

ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸೌಹಾರ್ದತೆಯ ಹಬ್ಬ. ಎಲ್ಲ ಜಾತಿ ಧರ್ಮದವರು ಒಟ್ಟು ಗೂಡಿ ಹಬ್ಬವನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.



ಅತಿಥಿಗಳಾಗಿ ಮಂಗಳೂರು ಮಂಡೋವಿ ಮೋಟರ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆರೂರು ಸಂಜಯ್ ರಾವ್, ಪುತ್ತೂರು ಪರ್ಲಡ್ಕ ದುರ್ಗಾ ಕ್ಲಿನಿಕ್ ಡಾ. ಹರಿಕೃಷ್ಣ ಪಾಣಾಜೆ, ಬಿಜೆಪಿ ನಾಯಕ ಚಂದ್ರಹಾಸ್ ಉಚ್ಚಿಲ್ ಮತ್ತಿರರರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ನಂದಳಿಕೆ ಶ್ರೀ ಕಾಂತ್ ಭಟ್, ಈಜುಪಟು ಪೂರ್ವಿ ಎಂ. ಕೋಡಿಕಲ್ ಹಾಗೂ ಇತರ ಸಾಧಕರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು