4:34 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ

09/09/2024, 12:25

ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.

ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸೌಹಾರ್ದತೆಯ ಹಬ್ಬ. ಎಲ್ಲ ಜಾತಿ ಧರ್ಮದವರು ಒಟ್ಟು ಗೂಡಿ ಹಬ್ಬವನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.



ಅತಿಥಿಗಳಾಗಿ ಮಂಗಳೂರು ಮಂಡೋವಿ ಮೋಟರ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆರೂರು ಸಂಜಯ್ ರಾವ್, ಪುತ್ತೂರು ಪರ್ಲಡ್ಕ ದುರ್ಗಾ ಕ್ಲಿನಿಕ್ ಡಾ. ಹರಿಕೃಷ್ಣ ಪಾಣಾಜೆ, ಬಿಜೆಪಿ ನಾಯಕ ಚಂದ್ರಹಾಸ್ ಉಚ್ಚಿಲ್ ಮತ್ತಿರರರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ನಂದಳಿಕೆ ಶ್ರೀ ಕಾಂತ್ ಭಟ್, ಈಜುಪಟು ಪೂರ್ವಿ ಎಂ. ಕೋಡಿಕಲ್ ಹಾಗೂ ಇತರ ಸಾಧಕರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು