9:39 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಪದ್ಮರಾಜ್ ಆರ್. ಭೇಟಿ: ಈಸ್ಟರ್ ಶುಭಾಶಯ ಕೋರಿದ ಕಾಂಗ್ರೆಸ್ ಅಭ್ಯರ್ಥಿ

31/03/2024, 18:00

ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಭೇಟಿ ನೀಡಿದರು.
ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಕ್ರೈಸ್ತ ಬಂಧುಗಳಿಗೆ ಶುಭಾಶಯ ಕೋರಿದರು.


ಸಿ.ಎಸ್.ಐ. ಕಾಂತಿ ದೇವಾಲಯದ ಧರ್ಮಗುರು ರೆ.ಫಾ. ಎಬ್ನೆಝೆರ್ ಜತನ್ನಾ ಪ್ರಾರ್ಥನೆ ಸಲ್ಲಿಸಿದರು.
ಜಯಕರ ಸಮರ್ಥ, ಶೆರಿನ್ ಅಯೊನಾ , ಶಾನ್, ಟಿ.ಕೆ. ಸುಧೀರ್, ಸುನಿಲ್ ರಾಜ್ ಪೂಜಾರಿ, ಸೌಹಾನ್ ಎಸ್.ಕೆ., ರಮಾನಂದ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು