9:16 PM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ 2022ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಹಾಸ್ಪಿಟಲ್ ಪ್ರಶಸ್ತಿ

27/06/2022, 10:22

ಮಂಗಳೂರು(reporterkarnataka.com): ನಗರದ ಹೊರವಲಯದ ದೇರಳಕಟ್ಟೆಯಲ್ಲಿರುವ ಪ್ರತಿಷ್ಠಿತ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ನ್ಯೂಸ್ 18 ವತಿಯಿಂದ 2022 ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಆಸ್ಪತ್ರೆ ಪ್ರಶಸ್ತಿ ನೀಡಲಾಗಿದೆ. 


ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಶಾಂತಾರಾಮ ಶೆಟ್ಟಿ ಅವರು  ಪ್ರಶಸ್ತಿಯನ್ನು ಸ್ವೀಕರಿಸಿದರು. ಆರೋಗ್ಯ ಸೇವೆಯಲ್ಲಿ ಆಸ್ಪತ್ರೆಯ ನಿಸ್ವಾರ್ಥ ಸೇವೆಗೆ ಈ ಪ್ರಶಸ್ತಿಯು ಇನ್ನೊಂದು ಗರಿಯನ್ನು ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು