9:03 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

17/01/2025, 23:31

ಮಂಗಳೂರು(reporterkarnataka.com): ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


*ಜಾತಿ ಗಣತಿ ವರದಿಗೆ ವಿರೋಧ ಏಕೆ;?*
ಪ್ರತಿಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.
ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.
*ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ:* ಉಳ್ಳಾಲದಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು