11:34 PM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಜಾತ್ರೆಯಲ್ಲಿ ಕೈಹಿಡಿದು ಎಳೆದ ಯುವಕ: ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

29/01/2023, 14:56

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಘಟನೆ ವಿವರ : ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳನ್ನು ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು