11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ

28/05/2021, 07:07

ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡಿದ್ದಾರೆ.

ಕೇವಲ 8 ದಿನಗಳ ಅವಧಿಯಲ್ಲಿ  ತೇಜಸ್ವಿ ಸೂರ್ಯ ಅವರ ಪ್ರಯತ್ನದಿಂದ ಆಸ್ಪತ್ರೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 70 ಬೆಡ್ ಗಳಿಗೆ ಅವಕಾಶವಿದೆ. ಇದರಲ್ಲಿ 10 ಐಸಿಯು, 10 ಎಚ್ ಡಿಯು ಹಾಗೂ 50 ಆಕ್ಸಿಜನ್ ಬೆಡ್ ಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು