2:27 AM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ

05/10/2024, 10:28

ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ- 2024 ಪ್ರದಾನ ಸಮಾರಂಭವು ಅ.6ರಂದು ಅಪರಾಹ್ನ 2ರಿಂದ ನಡೆಯಲಿದೆ.
ಈ ಪ್ರಶಸ್ತಿಗೆ ಹಿರಿಯ ಕವಿಗಳಾದ ಡಾ. ಕೆ. ಜಿ ವೆಂಕಟೇಶ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪಿ. ವಿ ಪ್ರದೀಪ್ ಕುಮಾರ್, ಮಂಗಳೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ ಭಟ್ ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು