10:30 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ

05/10/2024, 10:28

ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ- 2024 ಪ್ರದಾನ ಸಮಾರಂಭವು ಅ.6ರಂದು ಅಪರಾಹ್ನ 2ರಿಂದ ನಡೆಯಲಿದೆ.
ಈ ಪ್ರಶಸ್ತಿಗೆ ಹಿರಿಯ ಕವಿಗಳಾದ ಡಾ. ಕೆ. ಜಿ ವೆಂಕಟೇಶ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪಿ. ವಿ ಪ್ರದೀಪ್ ಕುಮಾರ್, ಮಂಗಳೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ ಭಟ್ ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು