4:19 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ

05/10/2024, 10:28

ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ- 2024 ಪ್ರದಾನ ಸಮಾರಂಭವು ಅ.6ರಂದು ಅಪರಾಹ್ನ 2ರಿಂದ ನಡೆಯಲಿದೆ.
ಈ ಪ್ರಶಸ್ತಿಗೆ ಹಿರಿಯ ಕವಿಗಳಾದ ಡಾ. ಕೆ. ಜಿ ವೆಂಕಟೇಶ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪಿ. ವಿ ಪ್ರದೀಪ್ ಕುಮಾರ್, ಮಂಗಳೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ ಭಟ್ ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು