11:52 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್

15/07/2025, 14:06

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು.
ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದರು, ಆದರೂ ರಸ್ತೆ ಸರಿಪಡಿಸುವುದು ಬಿಡಿ ಸರಿಯಾದ ಚರಂಡಿಯ ವ್ಯವಸ್ಥೆಯೂ ಆಗದೆ ಹಾಗೆ ಇದೆ.
ಕಳೆದ ವರ್ಷ ಸುರಿದ ಮಳೆಗೆ ಚರಂಡಿಗಳು ಕೊರೆದು ಹೋಗಿದ್ದು, ಈ ಭಾರೀ ಚರಂಡಿ ಜೊತೆಗೆ ರಸ್ತೆಯೂ ಬಿರುಕು ಬಿಟ್ಟು ಕುಸಿಯುವ ಭೀತಿ ಎದುರಾಗಿದೆ. ಅದು ಅಲ್ಲದೇ ಮಳೆ ಬಂದಾಗ ರಸ್ತೆಯಲ್ಲೆ ಹರಿಯುವ ನೀರಿನಿಂದ ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವೂ ಸೃಷ್ಟಿಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.


ಹೊರನಾಡು-ಶೃಂಗೇರಿಯ ಮುಖ್ಯ ರಸ್ತೆಯು ಇದಾಗಿದ್ದು ನಿತ್ಯ ಸಂಚರಿಸುವ ವಾಹನ ಸವಾರರಿಗೂ ಈ ರಸ್ತೆ ಸವಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು