1:28 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು