11:19 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು