7:25 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು