10:28 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ

10/07/2022, 13:53

ಶಶಿ ಬೆತ್ತದಕೊಳಲುಕೊಪ್ಪ

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಮುಂಜಾನೆ ಸುಮಾರು 6 ಗಂಟೆಗೆ ಮಳೆಯನ್ನು ಲೆಕ್ಕಿಸದೆ ಸ್ಥಳೀಯರು ತೆರವು ಮಾಡುವ ಸಂಧರ್ಭದಲ್ಲಿ ಜಯಪುರ ಪೋಲಿಸ್ ಅಧಿಕಾರಿಗಳು ನೆರವು ನೀಡಿದರು.ಪಿಡಬ್ಲ್ಯೂ ಅಧಿಕಾರಿಗಳು ತುರ್ತಾಗಿ ಜೆಸಿಬಿ ವ್ಯವಸ್ಥೆ ಮಾಡಿಕೊಟ್ಟಿದ್ದರಿಂದ ತೆರವು ಮಾಡಲಾಯಿತು..

ಮಳೆ ಜೋರಾಗಿದ್ದು ಮತ್ತೆ ಕುಸಿಯುವ ಭೀತಿಯೂ ಇದ್ದು ಸ್ಥಳೀಯರು ಪ್ರವಾಸಿಗರು ಸಂಚರಿಸುವಾಗ ಎಚ್ಚರವಹಿಸಬೇಕೆಂದು ಗುಡ್ಡೆತೋಟ ಪಂಚಾಯಿತಿ ಅಧ್ಯಕ್ಷರಾದ ಕೀರ್ತೀ ಸುಂದರ್ ರಾಜ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು