6:26 PM Monday29 - December 2025
ಬ್ರೇಕಿಂಗ್ ನ್ಯೂಸ್
ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಜಯಪುರ: 20ಕ್ಕೂ ಹೆಚ್ಚು ಮಂದಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; 13 ಮಂದಿ ಆಸ್ಪತ್ರೆಗೆ

10/02/2025, 13:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಸಾತುಕುಡಿಗೆ ಎಸ್ಟೇಟಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 13 ಮಂದಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ನಲ್ಲಿ ಜಯಪುರದಿಂದ ಸಾತುಕುಡಿಗೆ ಎಸ್ಟೇಟ್ ಗೆ ಜನರನ್ನು ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸುಮಾರು ಹದಿಮೂರು ಜನರಿಗೆ ಗಾಯಗಳಾಗಿದ್ದು ಜಯಪುರದ ಆಸ್ಪತ್ರೆಗೆ ಸೇರಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಹಾಗೂ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿಯಿದೆ.
ಟ್ರ್ಯಾಕ್ಟರ್ ನಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ.
ಜಯಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು