6:50 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ

27/01/2024, 11:21

ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್. ರೇಖಾ ರಾವ್, ಪ್ರಕಾಶ್ ಆಳ್ವ, ಜೀವನ್ ಕುಲಾಲ್, ಪ್ರೀತಿ ಪ್ರಕಾಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಡಾ. ಧೀರಜ್ ಹೆಬ್ರಿ, ಜತೆ ಕಾರ್ಯದರ್ಶಿಯಾಗಿ ದೀಪ್ತಿ ಶ್ರೀನಿಧಿ ಭಟ್, ಕೋಶಾಧಿಕಾರಿಯಾಗಿ ಡಾ. ವಿನಾಯಕ ಕೆ.ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಕೋಅರ್ಡಿನೇಟರ್ ಆಗಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಕೋಅರ್ಡಿನೇಟರ್ ಆಗಿ ಸ್ಪರ್ಶ ಜೈನ್ ಹಾಗೂ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಭವಿಷ್, ನಿರ್ದೇಶಕರಾಗಿ ಹರಿಪ್ರಸಾದ್ ಕುಲಾಲ್, ಹರ್ಷರಾಜ್ ಸಿ, ಶ್ರೀನಿಧಿ ಭಟ್, ಹರಿಶ್ಚಂದ್ರ ಆಳ್ವ, ಮನ್ಮಥರಾಜ್ ಜೈನ್ ಆಯ್ಕೆಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು