4:01 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ

27/01/2024, 11:21

ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್. ರೇಖಾ ರಾವ್, ಪ್ರಕಾಶ್ ಆಳ್ವ, ಜೀವನ್ ಕುಲಾಲ್, ಪ್ರೀತಿ ಪ್ರಕಾಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಡಾ. ಧೀರಜ್ ಹೆಬ್ರಿ, ಜತೆ ಕಾರ್ಯದರ್ಶಿಯಾಗಿ ದೀಪ್ತಿ ಶ್ರೀನಿಧಿ ಭಟ್, ಕೋಶಾಧಿಕಾರಿಯಾಗಿ ಡಾ. ವಿನಾಯಕ ಕೆ.ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಕೋಅರ್ಡಿನೇಟರ್ ಆಗಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಕೋಅರ್ಡಿನೇಟರ್ ಆಗಿ ಸ್ಪರ್ಶ ಜೈನ್ ಹಾಗೂ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಭವಿಷ್, ನಿರ್ದೇಶಕರಾಗಿ ಹರಿಪ್ರಸಾದ್ ಕುಲಾಲ್, ಹರ್ಷರಾಜ್ ಸಿ, ಶ್ರೀನಿಧಿ ಭಟ್, ಹರಿಶ್ಚಂದ್ರ ಆಳ್ವ, ಮನ್ಮಥರಾಜ್ ಜೈನ್ ಆಯ್ಕೆಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು