9:23 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಜೆಡಿಎಸ್‌ ಸದೃಢಗೊಳಿಸಲು ಪಂಚರತ್ನ ಪ್ರವಾಸ: ನಿಖಿಲ್ ಕುಮಾರಸ್ವಾಮಿ

11/09/2022, 10:51

ಬೆಂಗಳೂರು(reporterkarnataka.com): ಜೆಡಿಎಸ್‌ ಪಕ್ಷವು ಪಂಚರತ್ನ ಪ್ರವಾಸ ಕೈಗೊಂಡು ಪಕ್ಷವನ್ನ ಸದೃಢಗೊಳಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅಧ್ಯಕ್ಷ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಜೆಡಿಎಸ್‌ ಯುವ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. 

ತಾಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸಿನಲ್ಲಿ ನೂತನವಾಗಿ ಎ.ಬಿ ಚಾಯ್ಸ್‌ ಎಂಬ ನೂತನ ಹೋಟೆಲ್‌ ಉದ್ಘಾಟಿಸಿ ನೆರೆದಿದ್ದ ಅಸಂಖ್ಯಾತ ಜೆಡಿಎಸ್‌ ಪಕ್ಷದ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದರು. 

ತುಮಕೂರು ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 60 ವರ್ಷದ ರಾಜಕೀಯ ಹಿನ್ನೆಲೆಯುಳ್ಳ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ದೇವೇಗೌಡರನ್ನು ಕರೆತಂದು ರಾಜಕೀಯ ಷಡ್ಯಂತ್ರದಿಂದ ಸೋಲಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಪಕ್ಷ ಗೆಲ್ಲುವಂತೆ ಕಾರ್ಯಕರ್ತರು ದುಡಿದು ಸರಿಯಾದ ಪಾಠ ಕಲಿಸಬೇಕು.

ರಾಜ್ಯದ 224 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲು ಕಷ್ಟವಾಗಿದ್ದು, ಅವರಿಗೆ ಆರೋಗ್ಯ ಸಂಬಂಧಿ ಕಾಯಿಲೆ ಇದ್ದರೂ ಸಹ ಪಕ್ಷವನ್ನು ಸದೃಢಗೊಳಿಸಲು ಯಾವುದೇ ಜಾತಿ, ಧರ್ಮ ನೋಡದೆ ದುಡಿಯುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು