12:07 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ ಹೇಳಿಕೆಗೆ ಎಕ್ಸ್ ನಲ್ಲಿ ಕಾಳೆಲೆದ ಜೆಡಿಎಸ್

30/07/2025, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂರು ವರ್ಷಗಳ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ ಎಂದು ಹೇಳಿರೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಜೆಡಿಎಸ್ ಟ್ವಿಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದೆ.

ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರೇ ಸುಮ್ಮನೇ ಟೈಮ್ ವೇಸ್ಟ್ ಮಾಡಬೇಡಿ. ಕಾಂಗ್ರೆಸ್ ಶಾಸಕರಿಗೇ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಶಾಸಕಿ ನಯನಾ ಮೋಟಮ್ಮ ಅವರ ಮಾತುಗಳೇ ಸಾಕ್ಷಿ. ಹಾಗಾಗಿ, ಕಮಿಷನ್ ಮುಕ್ತ ಕರ್ನಾಟಕ, ಭಯ ಮುಕ್ತ ಸಶಕ್ತ ಹಾಗೂ ಸಮೃದ್ಧ ಕರ್ನಾಟಕ ನಿರ್ಮಿಸೋದ್ರ ಜೊತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಎನ್.ಡಿ.ಎ.ಮೈತ್ರಿ ಕೂಟ ಬೆಂಬಲಿಸಿ. 2028ರಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯೋದು ಗ್ಯಾರಂಟಿ. ಅದಕ್ಕಾಗಿ, ಕಾಂಗ್ರೆಸ್ ಶಾಸಕರು-ಕಾರ್ಯಕರ್ತರೇ ಸಮಯ ವ್ಯರ್ಥ ಮಾಡಬೇಡಿ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಎಕ್ಸ್ ನಲ್ಲಿ ನಯನಾ ಮೋಟಮ್ಮ ಹಾಗೂ ಕಾಂಗ್ರೆಸ್ ಕಾಲೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು