10:43 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆ: ಬೆಂದೂರ್‌ವೆಲ್ ಮಾರ್ಸ್ ಲರ್ನಿಂಗ್ ಸೆಂಟರ್‌ನ ವಿದ್ಯಾರ್ಥಿಗಳಿಂದ ಮಹತ್ತರ ಸಾಧನೆ

29/04/2023, 21:01

ಮಂಗಳೂರು(reporterkarnataka.com): ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್‌ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್ ತಮ್ಮಯ್ಯ ೯೮.೬೦೯ ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು ೪ ವಿದ್ಯಾರ್ಥಿಗಳು ೯೬ ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ.
ಶ್ರೀಕಾ ಆಳ್ವಾ ೯೭.೫೭೫ ಪರ್ಸೆಂಟೈಲ್, ತನಿಷ್ಕ್ ೯೭.೩೬೭ ಪರ್ಸೆಂಟೈಲ್, ಇಶಾನ್ ರೈನಾ ೯೬.೦೨೫ ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮಾರ್ಸ್ ಲರ್ನಿಂಗ್ ಸೆಂಟರ್ ನಿರ್ದೇಶಕಿ ಡಾ| ರೀನಾ ಆಳ್ವಾ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು