12:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆ: ಬೆಂದೂರ್‌ವೆಲ್ ಮಾರ್ಸ್ ಲರ್ನಿಂಗ್ ಸೆಂಟರ್‌ನ ವಿದ್ಯಾರ್ಥಿಗಳಿಂದ ಮಹತ್ತರ ಸಾಧನೆ

29/04/2023, 21:01

ಮಂಗಳೂರು(reporterkarnataka.com): ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್‌ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್ ತಮ್ಮಯ್ಯ ೯೮.೬೦೯ ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು ೪ ವಿದ್ಯಾರ್ಥಿಗಳು ೯೬ ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ.
ಶ್ರೀಕಾ ಆಳ್ವಾ ೯೭.೫೭೫ ಪರ್ಸೆಂಟೈಲ್, ತನಿಷ್ಕ್ ೯೭.೩೬೭ ಪರ್ಸೆಂಟೈಲ್, ಇಶಾನ್ ರೈನಾ ೯೬.೦೨೫ ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮಾರ್ಸ್ ಲರ್ನಿಂಗ್ ಸೆಂಟರ್ ನಿರ್ದೇಶಕಿ ಡಾ| ರೀನಾ ಆಳ್ವಾ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು