1:08 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್: ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

08/04/2022, 15:04

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಸಮುದಾಯದ ಒಗ್ಗಟ್ಟಿಗೆ ಅಂಬೇಡ್ಕರ್ ಭವನ ಸಹಕಾರಿಯಾಗಲಿದೆ‌. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಎಲ್ಲರೂ ಗೌರವಿಸಬೇಕು ಎಂದು ಶಾಸಕ ಕಾಮತ್ ಹೇಳಿದರು.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್., ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ., ಬೂತ್ ಅಧ್ಯಕ್ಷರಾದ ವಾಣೀಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು