6:00 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್:  ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

11/04/2022, 23:22

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜೆಪ್ಪು ವಾರ್ಡಿನ ಸೂಟರ್ ಪೇಟೆಯ 2ನೇ ಮುಖ್ಯ ರಸ್ತೆ ಹಾಗೂ  3ನೇ ಅಡ್ಡರಸ್ತೆ, 5ನೇ ಅಡ್ಡರಸ್ತೆ, 8ನೇ ಅಡ್ಡರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದ್ದು ಕಾಮಗಾರಿ ಪೂರ್ಣಗೊಳ್ಳುವ ವರೆಗೂ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ, ಬೂತ್ ಅಧ್ಯಕ್ಷರಾದ ವಾಣಿಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿ ದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು