7:45 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಜರ್ಮನಿ ಪಾರ್ಲಿಮೆಂಟ್ ಪುಸ್ತಕದಲ್ಲಿ ಸ್ಪೀಕರ್ ಖಾದರ್ ಸಹಿ: ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದ ಜೆರ್ಮನ್ ಅಸೆಂಬ್ಲಿ ಅಧ್ಯಕ್ಷ ಐಲ್ಸ್ ಏಗ್ನರ್

09/10/2024, 23:07

ಮಂಗಳೂರು(reporterkarnataka.com): ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಮತ್ತು ಅವರ ನಿಯೋಗ ಬುಧವಾರ ಜರ್ಮನಿಯ ಮ್ಯೂನಿಚ್ ನಲ್ಲಿರುವ ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಗೆ ಭೇಟಿ ನೀಡಿ ಅಲ್ಲಿನ ಪಾರ್ಲಿಮೆಂಟ್ ವಿಚಾರಗಳನ್ನು ತಿಳಿದುಕೊಂಡಿತು. ಈ ಸಂದರ್ಭ ಪಾರ್ಲಿಮೆಂಟ್ ವಿಐಪಿ ಭೇಟಿದಾರರ ಪುಸ್ತಕದಲ್ಲಿ ಯು.ಟಿ.ಖಾದರ್ ಸಹಿ ಮಾಡುವ ಮೂಲಕ ಇತಿಹಾಸ ಬರೆದರು.


ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದರು. ಯು.ಟಿ.ಖಾದರ್ ಅವರ ಜೊತೆಗೆ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ, ಮಹಾಂತೇಶ ಕೌಜಲಗಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು