8:47 AM Thursday24 - July 2025
ಬ್ರೇಕಿಂಗ್ ನ್ಯೂಸ್
ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ…

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು