3:56 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು