5:53 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು