ಇತ್ತೀಚಿನ ಸುದ್ದಿ
ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ
01/10/2024, 19:42
ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.