3:33 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು