6:11 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಜಿಲ್ಲಾಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್: ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ ಅವಾನಿ ಜಿ.ಎಂ. ಪ್ರಥಮ

18/08/2024, 11:10

ಮಂಗಳೂರು(reporterkarnataka.com): ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಆಯೋಜಿಸಿದ ಜಿಲ್ಲಾ ಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್ ನ 17 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಅವಾನಿ ಜಿ.ಎಂ. ಅವರು ಪ್ರಥಮ ಸ್ಥಾನ ಪಡೆದಿದ್ದಾರೆ‌.

ಅವರು ಡಾ. ಗಣೇಶ್ ಮೊಗವೀರ್ ಹಾಗೂ ಜ್ಯೋತಿ ಜಿ.ಎಂ. ತೋಡಾರ್ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು