8:02 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜಿಲ್ಲಾಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್: ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ ಅವಾನಿ ಜಿ.ಎಂ. ಪ್ರಥಮ

18/08/2024, 11:10

ಮಂಗಳೂರು(reporterkarnataka.com): ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಆಯೋಜಿಸಿದ ಜಿಲ್ಲಾ ಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್ ನ 17 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಅವಾನಿ ಜಿ.ಎಂ. ಅವರು ಪ್ರಥಮ ಸ್ಥಾನ ಪಡೆದಿದ್ದಾರೆ‌.

ಅವರು ಡಾ. ಗಣೇಶ್ ಮೊಗವೀರ್ ಹಾಗೂ ಜ್ಯೋತಿ ಜಿ.ಎಂ. ತೋಡಾರ್ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು