3:45 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು