6:08 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು