4:25 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು