8:45 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ

10/05/2021, 22:54

ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುತ್ತಾರೆ.ಅಗತ್ಯ ಸಾಮಗ್ರಿಗಳ ಖರೀದಿಗೆ ಕಡಿಮೆ ಸಮಯ ನೀಡುದರಿಂದ ಅಂಗಡಿಗಳಲ್ಲಿ ಜನ ಜಂಗುಳಿ ಜಾಸ್ತಿಯಾಗುತ್ತದೆ.ಎಂದು ರಮಾನಾಥ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ವಿರುದ್ಧ ಹೊರಡುವಾಗ ಜಿಲ್ಲೆಯ,ತಜ್ಞರ,ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಆಗ ಸೋಂಕು ನಿಯಂತ್ರಕ್ಕೆ ತರಲು ಸಹಕಾರಿ ಆಗಬಹುದು.ಹಾಗೂ ಕೋವಿಡ್ ನಿಯಮದ ಸೂಚನೆಯಂತೆ ಮೀನು ಮಾರಾಟಕ್ಕೆ ಅವಕಾಶ ಕೊಡಿ ಎಂದು ರಮಾನಾಥ್ ರೈ ದ.ಕ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು