10:15 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ, ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರ ಉದ್ಘಾಟನೆ

07/12/2024, 15:20

ಚಿತ್ರಾಪುರ(reporterkarnataka.com): ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.
ಚಿತ್ರಾಪುರ ಮಠಾಧೀಶರಾದ ಶ್ರೀ ವಿಧ್ಯೇoದ್ರ ತೀರ್ಥ ಶ್ರೀಪಾದ ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೆರವೇರಿಸಿದರು.


ದ.ಕ. ಮಹಾಜನ ಸಂಘದ ಮಾಜಿ ಅಧ್ಯಕ್ಷ ಗಂಗಾಧರ್ ಹೊಸಬೆಟ್ಟು, ತಣ್ಣೀರುಬಾವಿ ಮೊಗವೀರ ಮಹಾಸಭಾ ದ ಅಧ್ಯಕ್ಷ ಲೀಲಾಧರ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಗಿರೀಶ್ ಕರ್ಕೇರ,ಕೋಶಾಧಿಕಾರಿ ಭುಜಂಗ ಕೋಟ್ಯಾನ್, ಹೊಸಬೆಟ್ಟು ಗ್ರಾಮದ ಅಧ್ಯಕ್ಷ ಯೋಗೀಶ್ ಕರ್ಕೇರ, ಕೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ಭರತ್ ಕುಮಾರ್,ಉಮೇಶ್ ಟಿ. ಕರ್ಕೇರ ಮತ್ಸ್ಯ ರಾಜ್ , ರಾಜೀವ್ ಕಾಂಚನ್,ಸುರೇಂದ್ರ ಬಂಗೇರ, ವಿಶ್ವನಾಥ್ ಕರ್ಕೇರ, ಶರತ್ ಬಂಗೇರ , ಮಾಧವ ಪುತ್ರನ್ ಮತ್ತಿತರ ಪ್ರಮುಖರು ಉಪ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು