12:43 AM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ

28/07/2021, 19:13

ಉಡುಪಿ(Reporterkarnataka.com)

ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್‌ ಕಾರ್ಡ್, ಪಾನ್‌ಕಾರ್ಡ್, ಎಸೆಸೆಲ್ಸಿ ಅಂಕಪಟ್ಟಿ ಮೂಲ ಪ್ರತಿ, ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು