12:07 PM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ

28/07/2021, 19:13

ಉಡುಪಿ(Reporterkarnataka.com)

ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್‌ ಕಾರ್ಡ್, ಪಾನ್‌ಕಾರ್ಡ್, ಎಸೆಸೆಲ್ಸಿ ಅಂಕಪಟ್ಟಿ ಮೂಲ ಪ್ರತಿ, ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು