9:44 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಪತ್ರಕರ್ತ ವೀರೇಶ್ ಕಡ್ಡಿಕೊಪ್ಲ ನಿಗೂಢ ಸಾವು: ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆಗೆ ಸ್ಪೀಕರ್ ಖಾದರ್ ಸೂಚನೆ

27/07/2024, 22:51

ಮಂಗಳೂರು(reporterkarnataka.com): Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ವೀರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ. ಖಾದರ್ ಆದೇಶ ನೀಡಿದ್ದಾರೆ.
ವೀರೇಶ್ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು. ಟಿ. ಖಾದರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಖಾದರ್ ಗದಗ ಎಸ್ ಪಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವೀರೇಶ್ ನಿಗೂಢ ಸಾವಿನ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆ ಅರಿಯಲು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚನೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು