1:54 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಜುಲೈ 23: ಕೊಂಚಾಡಿ ಮಂದಾರಬೈಲು ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

22/07/2023, 14:04

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿಯ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.

ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 23ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು