4:34 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜುಲೈ 14ರಂದು ಚೆನ್ನೈಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ; ಸನ್ಮಾನ

12/07/2024, 20:36

ಮಂಗಳೂರು(reporterkarnataka.com): ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14ರಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.


ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲದಲ್ಲಿ ಸಾಥ್ ನೀಡಲಿದ್ದಾರೆ. ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು