5:52 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ?

31/05/2021, 07:47

ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾಸ್ ಚಂಡಮಾರುತ ಪರಿಣಾಮ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಮಳೆಯಾಗುತ್ತಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಿದೆ.

ಈ ಮುನ್ನ ನೈಋುತ್ಯ ಮುಂಗಾರು ಜೂನ್‌ 1ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದ್ದು, ಜೂನ್‌ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್‌ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ

ಮುನ್ಸೂಚನೆ ನೀಡಿತ್ತು. ಇದೀಗ 31ರಂದೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು