5:14 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜೂ.3ರಂದು ವಿಶ್ವ ಬೈಸಿಕಲ್ ದಿನ ಆಚರಣೆ ; ಮಂಗಳೂರಿನಿಂದ ಉಳ್ಳಾಲದವರೆಗೆ ಸೈಕಲ್ ರ‌್ಯಾಲಿ

02/06/2022, 18:57

ಮಂಗಳೂರು (Reporterkarnataka.com) ಮಂಗಳೂರು ನೆಹರು ಯುವ ಕೇಂದ್ರದ ವತಿಯಿಂದ ದಕ್ಷಿಣ ಜಿಲ್ಲಾಡಳಿತದ ಸಹಯೋಗದೊಂದಿಗೆ ಎನ್.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯೆನಪೊಯ ವಿಶ್ವವಿದ್ಯಾನಿಲಯ, ಎನ್.ಸಿ.ಸಿ, ಮಂಗಳೂರು ಸೈಕಲಿಂಗ್ ಕ್ಲಬ್ ಹಾಗೂ ಇತರೆ ಸಂಘಗಳ ಸಹಕಾರದೊಂದಿಗೆ ವಿಶ್ವ ಬೈಸಿಕಲ್ ದಿನವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.3 ರಂದು ಆಚರಿಸಲಾಗುವುದು ಎಂದು ನೆಹರೂ ಯುವ ಕೇಂದ್ರದ ವಿಷ್ಣು ಮೂರ್ತಿ ತಿಳಿಸಿದ್ದಾರೆ.

ಅವರು ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಸುಮಾರು 12 ಕಿಲೋಮೀಟರ್ ಸೈಕಲ್

ರ‌್ಯಾಲಿ.ಜಿಲ್ಲಾಧಿಕಾರಿಯವರ ಕಛೇರಿಯಿಂದ ಮಂಗಳಾದೇವಿ-ಮುಗೇರು-ಕಲ್ಲಾಪು-ತೊಕ್ಕೊಟ್ಟು ಮಾಸಿಕಟ್ಟೆಯಿಂದ ರಾಣಿ ಅಬ್ಬಕ್ಕ ವೃತ್ತ ಉಳ್ಳಾಲ ಇಲ್ಲಿ ಸಮಾಪನಗೊಳ್ಳುವುದು.

ರ‌್ಯಾಲಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಚಾಲನೆ ನೀಡಲಿದ್ದಾರೆ.ಹಾಗೂ ಸಮಾರೋಪ ಸಮಾರಂಭದಲ್ಲಿ ಶಾಸಕ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮವು ಉಳ್ಳಾಲ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವುದು. ಎಂದು ಮಾಹಿತಿಯನ್ನು ನೀಡಿದರು.

ಗೋಷ್ಠಿಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ, ನೆಹರು ಯುವ ಕೇಂದ್ರದ ಜಗದೀಶ್, ಮಂಗಳೂರು ಸೈಕ್ಲಿಂಗ್ ಕ್ಲಬ್‌ನ ಅನೀಲ್ ಶೇಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು