3:07 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು