9:27 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು