12:51 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು