11:59 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು